( 4 Oct, 2015) ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ Published By : upscgk.com ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ. History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ. History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ. ಇತಿಹಾಸವು ಸಂಸ್ಕೃತದ ಪದವಾಗಿದೆ. ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು. ಇತಿಹಾಸದ ಪಿತಾಮಹಾ - ಹೆರಡೊಟಸ್ . Parshion war ಕೃತಿಯ ಕರ್ತೃ - ಹೆರಡೊಟಸ್ . City of God ಕೃತಿಯ ಕರ್ತೃ-ಸಂತ ಅಗಸ್ಚನ್. ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು - ಸಂತ ಅಗಸ್ಚನ್. ಪ್ರಮುಖ ಹೇಳಿಕೆಗಳು. ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman. ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ - ಥಾಮಸ್ ಕಾರ್ಲೈಲ್ . ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ - ಕಾರ್ಲ್ ಮಾರ್ಕ್ಸ್ . Das Capital ಈತನ ಕೃತಿ. ಜದುನಾಥ್ ಸರ್ಕಾರರವರ ಪ್ರಮುಖ ಕೃತಿಗಳು . Declaine and Fall of the Maghal Empire Shivaji and His Times. India Through the ages. ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ. A study of History- ಕೃತಿಯ ಕರ್ತೃ- Arnald Toynbi. ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History. ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ- ಜವಾಹರಲಾಲ್ ನೆಹರೂ ರವರು. ಮಾನವ ಕುಲದ ಕತೆಯೇ ಇತಿಹಾಸ - ಹೆನ್ನಿಕ್ ವಾನ್ ಲೂನ್ ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್. ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್. ಹೆರೋಡೋಟಸ್ ನು - ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು. Historia ಎಂಬ ಕೃತಿಯ ಕರ್ತು - ಹೆರೋಡೋಟಸ್ . Felopanedian war ಕೃತಿಯ ಕರ್ತು- ಥುಸಿಡೈಡಸ್. ಜರ್ಮನ್ನರು ಇತಿಹಾಸವನ್ನು - ಗೆಸ್ ಚಿಸ್ಟೆ-ಎನ್ನುತ್ತಿದ್ದರು. ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ . ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್. ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್ ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್. ಜಗತ್ ಕಥಾವಲ್ಲರಿ- ಕೃತಿಯ ಕರ್ತು ಜವಾಹರಲಾಲ್ ನೆಹರು. ಇತಿಹಾಸವು ಸಮಾಜಗಳ ನೆನಪುಗಳು ಎಂದವರು - ರೀನಿಯರ್. ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ- ಎಂದವರು ಹಿಟ್ಲರ್. ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್. ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-ಇತಿಹಾಸ ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು - ಡಾ. ಬಿ.ಆರ್.ಅಂಬೇಡ್ಕರ್. ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921. ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- Freeman ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು. ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆಗೆ ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್. ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ - ದಂತಕತೆಗಳಿಗೆ ಸೀಮಿತವಾಗಿತ್ತು. 19 ನೇ ಶತಮಾನದವರೆಗೆ-ರಾಜಕೀಯ ಅಂಶಗಳು ಪ್ರಧಾನವಾಗಿತ್ತು.ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು-ನೆಪೋಲಿಯನ್