( 4 Oct, 2015) ಥಾನೇಶ್ವರದ ವರ್ಧನರು Published By : upscgk.com ಥಾನೇಶ್ವರದ ವರ್ಧನರು ಸ್ಥಾನೇಶ್ವರದ ವರ್ಧನರು ಗುಪ್ತರ ಪತನಾ ನಂತರ ಉತ್ತರ ಭಾರತದಲ್ಲಿ ಅನೇಕ ಸಣ್ಣ ಪುಟ್ಟ ರಾಜ್ಯಗಳು ಹುಟ್ಟಿಕೊಂಡವು ಅವಗಳೆಂದರೇ a. ವಲ್ಲಭಿಯಲ್ಲಿ - ಮೈತ್ರಕರು b. ಕನೌಜಿನಲ್ಲಿ - ಮೌಖಾರಿಗಳು c. ಥಾಣೇಶ್ವರದಲ್ಲಿ - ವರ್ಧನರು d. ಮಾಳವದಲ್ಲಿ - ಮಂಡಸೋರ್ ನ ಯಶೋವರ್ಮನ್ e. ಕಾಶ್ಮೀರದಲ್ಲಿ - ಕಾರ್ಕೋಟಕರು f. ಕಾಮರೂಪದಲ್ಲಿ - ವರ್ಮರು g. ಬಂಗಾಳದಲ್ಲಿ - ಗೌಡಪಾದರು ಆಧಾರಗಳು ಕ್ರಿ.ಶ.7 ನೇ ಶತಮಾನದ ಹೊತ್ತಿಗೆ ವರ್ಧನ ಮನೆತನ ಪ್ರಮುಖ ರಾಜಕೀಯ ಶಕ್ತಿಯಾಗಿ ಸವಿಸ್ತಾರವಾದ ಸಾಮ್ರಾಜ್ಯ ಸ್ಥಾಪಿಸಿತು ಹ್ಯೂಯನ್ ತ್ಸಾಂಗ್ ನ - ಸಿ -ಯು -ಕಿ ಕೃತಿ ಬಾಣ ಕವಿಯ - ಹರ್ಷಚರಿತೆ ಯಾತ್ರಾರ್ಥಿಗಳ ರಾಜ , ಕಾನೂನಿನ ಗುರು ಪ್ರಸ್ತುತ ಶಾಖ್ಯ ಮುನಿ ಎಂಬ ಹೆಸರುಗಳಿಂದ ಪ್ರಖ್ಯಾತಿ ಹೊಂದಿದ ಯಾತ್ರಿಕ - ಹ್ಯೂಯನ್ ತ್ಸಾಂಗ್ ಬಾಣನು ಈತನ ಆಸ್ಥಾನದಲ್ಲಿದ್ದನು - ಹರ್ಷವರ್ಧನ ಹರ್ಷವರ್ಧನ ಜೀವನ ವೃತ್ತಾಂತಗಳನ್ನು ಒಳಗೊಂಡಿರುವ ಕೃತಿ - ಬಾಣ ಕವಿಯ ಹರ್ಷಚರಿತ ವರ್ಧನ ಸಾಮ್ರಾಜ್ಯದ ಸ್ಥಾಪಕ - ಪುಷ್ಯಭೂತಿ ವರ್ಧನರ ಪ್ರಸಿದ್ಧ ಅರಸ - ಹರ್ಷವರ್ಧನ ಅಲಹಾಬಾದಿನ ಪ್ರಾಚೀನ ಹೆಸರು - ಪ್ರಯಾಗ್ ಕಾಶಿಯ ಪ್ರಾಚೀನ ಹೆಸರು - ಬನಾರಸ್ ವರ್ಧನರ ಕಾಲದ ಪ್ರಸಿದ್ದ ಹಿಂದೂ ದೇವತೆಗಳು - ವಿಷ್ಣು ಮತ್ತು ಶಿವ ವರ್ಧನರ ಕಾಲದಲ್ಲಿ ಬೌದ್ಧ ಧರ್ಮದ ಈ ಪಂಥವು ಹೆಚ್ಚು ಪ್ರಚಲಿತದಲ್ಲಿತ್ತು - ಮಹಾಯಾನ ಪ್ರಯಾಗ್ ಧರ್ಮ ಸಭೆಯನ್ನು ನಡೆಸುತ್ತಿದ್ದ ವರ್ಧನ ಅರಸ - ಹರ್ಷವರ್ಧನ ಅಲಹಾಬಾದಿನ ಮಹಾ ಸಭೆಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ಮಹಾ ಮೋಕ್ಷ ಪರಿಷತ್ ರತ್ನಾವಲ್ಲಿ ,ಪ್ರಿಯದರ್ಶಿಕಾ ಹಾಗೂ ನಾಗನಂದ ಮುಂತಾದ ಸಂಸ್ಕೃತ ನಾಟಕದ ಕರ್ತೃ - ಹರ್ಷವರ್ಧನ ಹರ್ಷಚರಿತ ಹಾಗೂ ಕಾದಂಬರಿ ಕೃತಿಯ ಕರ್ತೃ - ಬಾಣ ಕವಿ ಸೂರ್ಯ ಶತಕ ಕೃತಿಯ ಕರ್ತೃ - ಮಯೂರು ವಾಕ್ಯಪದೀಯ ಕೃತಿಯ ಕರ್ತೃ - ವ್ಯಾಕರಣ ಪಂಡಿತ ನಲಂದಾ ವಿಶ್ವವಿದ್ಯಾ ನಿಲಯದ ಲಾಂಛನ - ಧರ್ಮಚಕ್ರ ನಲಂದಾ ವಿಶ್ವವಿದ್ಯಾ ನಿಲಯದ ಸ್ಥಾಪನೆಗೆ ಧನ ಸಹಾಯ ಮಾಡಿದ ಶ್ರೀಮಂತ ವ್ಯಾಪಾರಿ - ಸಖರಾದಿತ್ಯ ನಲಂದಾ ವಿಶ್ವವಿದ್ಯಾ ನಿಲಯದ ವಿಧ್ಯಾರ್ಥಿಗಳ ವಸತಿ ಗೃಹಗಳನ್ನು ಈ ಹೆಸರಿನಿಂದ ಕರೆಯುವರು - ಸಂಘರಾಮ ನಲಂದಾ ವಿಶ್ವವಿದ್ಯಾ ನಿಲಯಕ್ಕೆ ಪ್ರವೇಶ ಪರೀಕ್ಷೆ ನಡೆಸುತ್ತಿದ್ದವರು - ದ್ವಾರಪಾಲಕ ಅಥವಾ ಪಂಡಿರು ನಲಂದಾ ವಿಶ್ವವಿದ್ಯಾ ನಿಲಯದ ಶಿಕ್ಷಣ ಮಾಧ್ಯಮ - ಸಂಸ್ಕೃತ ವರ್ಧನರ ಕಾಲದಲ್ಲಿ ದಕ್ಷಿಣ ಭಾರತದ ಕಂಚಿಯನ್ನು ಪ್ರತಿನಿಧಿಸಿದ ಪ್ರಾಧ್ಯಾಪಕ - ಧರ್ಮಪಾಲ ದಂಡಕಾರಣ್ಯವನ್ನು ಪ್ರತಿನಿಧಿಸಿದ ಪ್ರಾಧ್ಯಾಪಕ - ಸ್ಥಿರಮತಿ ವಲ್ಲಭಿಯನ್ನು ಪ್ರತಿನಿಧಿಸಿದ ಪ್ರಾಧ್ಯಾಪಕ - ಗುಣಮತಿ ನಲಂದಾ ವಿಶ್ವವಿದ್ಯಾ ನಿಲಯದ ಹ್ಯೂಯನ್ ತ್ಸಾಂಗ್ ನ ಗುರು - ಶೀಲಭದ್ರ ನಲಂದಾ ವಿಶ್ವವಿದ್ಯಾ ನಿಲಯದ ಗ್ರಂಥಾಲಯದ ಸ್ಥಳವನ್ನು ಈ ಹೆಸರಿನಿಂದ ಕರೆಯುವರು - ಧರ್ಮಗಂಜ್ ಬೌದ್ಧ ಕೃತಿಗಳನ್ನು ಟಿಬೆಟ್ ಭಾಷೆಗೆ ಬಾಷಾಂತರಿಸಿದವರು - ಶಾಂತರಕ್ಷಿತ ಹರ್ಷವರ್ಧನನ ಆತ್ಮೀಯ ಸ್ನೇಹಿತನ ಹೆಸರು - ಶಶಾಂಕ ಕನೌಜಿನ ಸಮ್ಮೇಳನವನ್ನು ಕರೆದ ವರ್ಧನ ದೊರೆ - 2 ನೇ ಪುಲಿಕೇಶಿ ಹರ್ಷನು ಈ ನದಿಯ ದಡದಲ್ಲಿ 2 ನೇ ಪುಲಿಕೇಶಿಯಿಂದ ಸೋಲನುಭವಿಸಿದನು - ನರ್ಮದಾ ನದಿ ತೀರದ ಕದನ ಉತ್ತರ ಪಥೇಶ್ವರ ಎಂಬ ಬಿರುದುಳ್ಳ ಅರಸ - ಹರ್ಷವರ್ಧನ ಹರ್ಷವರ್ಧನನ ತಂಗಿಯ ಹೆಸರು - ರಾಜಶ್ರೀ ವರ್ಧನರ ರಾಜಧಾನಿ - ಥಾನೇಶ್ವರ ಹರ್ಷವರ್ಧನನ ರಾಜಧಾನಿ - ಕನೌಜ್ ಹರ್ಷವರ್ಧನನ ಕಾಲದಲ್ಲಿ ಭಾರತಕ್ಕೆ ಬಂದಿದ್ದ ಚೀನಾಯಾತ್ರಿಕ - ಹ್ಯೂಯನ್ ತ್ಸಾಂಗ್ ಮಹಾಯಾಗದಲ್ಲಿ ಮೋಕ್ಷಪರಿಷತ್ತು ಜರುಗುತಿದ್ದುದ್ದು - 5 ವರ್ಷಗಲಿಗೋಮ್ಮೆ ಬಂಗಾಳದ ಪ್ರಾಚೀನ ಹೆಸರು - ಗೌಡದೇಶ ರಾಜ್ಯಾದಾಯದ ಒಂದು ಭಾಗವನ್ನು ಸಾಹಿತ್ಯ ಕ್ಷೇತ್ರಕ್ಕೆ ಮೀಸಲು ದೊರೆ - ಹರ್ಷವರ್ಧನ ಹರ್ಷವರ್ಧನ ಅಧಿಕಾರಕ್ಕೆ ಬಂದಿದ್ದು - ಕ್ರಿ.ಶ.606 ಸಂಸ್ಕೃತ ನಾಟಕಕಾರ ಭವಭೂತಿ ಯ ಆಶ್ರಯದಾತ - ಯಶೋವರ್ಮ ಹೂಣರನ್ನು ಸೋಲಿಸಿದ ವರ್ಧನ ದೊರೆ - ಪ್ರಭಾಕರ ವರ್ಧನ ಪ್ರಭಾಕರ ವರ್ಧನನ ಮಕ್ಕಳು - ರಾಜವರ್ಧನ , ಹರ್ಷವರ್ಧನ , ಮತ್ತು ರಾಜಶ್ರೀ ರಾಜಶ್ರೀಯನ್ನು ರಕ್ಷಿಸಲು ಸಹಾಯ ಮಾಡಿದ ಬೌದ್ಧ ಸನ್ಯಾಸಿ - ದಿವಾಕರ ಮಿತ್ರ ಹರ್ಷವರ್ಧನ ಸಾಮ್ರಾಜ್ಯದ ದಕ್ಷಿಣದ ಮೇರೆ - ನರ್ಮದಾ ನದಿ ಹರ್ಷನ ಆಡಳಿತದಲ್ಲಿ ವಿದೇಶಿ ವ್ಯವಹಾರದ ಮಂತ್ರಿಯನ್ನು ಈ ಹೆಸರಿನಿಂದ ಕರೆಯುವರು - ಮಹಾಸಂಧಿ ವಿಗ್ರಹಿಕ ಕಂದಾಯ ಮಂತ್ರಿ - ಭೋಗಪತಿ ರಾಯಭಾರಿಯನ್ನು ಊಈ ಹೆಸರಿನಿಂದ ಕರೆಯಲಾಗುತ್ತಿತ್ತು - ಧೂತ ಹರ್ಷನ ಆಡಳಿತದಲ್ಲಿ ಕಾನೂನು ಪಾಲನೆ ಮಾಡುತ್ತಿದ್ದವರು - ದಂಡಪಾಕ್ಷಿಕ ಹರ್ಷನ ಪೂರ್ವಿಕರು ಈ ದೇವರ ಆರಾಧಕರಾಗಿದ್ದರು - ಶಿವ ಹರ್ಷನು ಮರಮ ಹೊಂದಿದ್ದು - ಕ್ರಿ.ಶ.647 ಹ್ಯಯನ್ ತ್ಸಾಂಗ್ ನ ಜನನವಾದದ್ದು - ಕ್ರಿ.ಶ.600 ಹ್ಯೂಯನ್ ತ್ಸಾಂಗ್ ನು ಕಾಶ್ಮೀರವನ್ನು ಪ್ರವೇಶಿಸಿದುದು ಈ ಮರುಭೂಮಿಯ ಮುಖಾಂತರ - ಗೋಭಿಮರುಭೂಮಿ ಹ್ಯೂಯನ್ ತ್ಸಾಂಗ್ ನು ಕಾಲವಾದುದು - ಕ್ರಿ.ಶ. 664 ಹರ್ಷವರ್ಧನನು ಈ ರಾಜವಂಶದವನು - ಪುಷ್ಯಭೂತಿ ಹರ್ಷವರ್ಧನನ ಅಧಿಕಾರಾವಧಿ - ಕ್ರಿ.ಶ. 606 – 647 ಬಾಣಭಟ್ಟಮ ಸಂಸ್ಕೃತ ಗದ್ಯಕೃತಿ - ಕಾದಂಬರಿ ಮಹಾರಾಜಾಧಿರಾಜ ಎಂಬ ಬಿರುದನ್ನು ಹೊಂದಿದ್ದ ವರ್ಧನರ ದೊರೆ - ಪ್ರಭಾಕರ ವರ್ಧನ ಹರ್ಷವರ್ಧನನ ತಾಯಿಯ ಹೆಸರು - .ಯಶೋಮತಿ ಹರ್ಷಶಕವನ್ನು ಪ್ರಾರಂಭಿಸಿದವನು - ಹರ್ಷವರ್ಧನ ( ಕ್ರಿ.ಶ.606 ) ಠಾಣೇಶ್ವರದಿಂದ ಕನೌಜಿಗೆ ರಾಜಧಾನಿಯನ್ನು ವರ್ಗಾಯಿಸಿದ ವರ್ಧನ ದೊರೆ - ಹರ್ಷವರ್ಧನ ಶಿಲಾಧಿತ್ಯ ಎಂಬ ಬಿರುದನ್ನು ಹೊಂದಿದ್ದ ವರ್ಧನ ದೊರೆ - ಹರ್ಷವರ್ಧನ ಹರ್ಷನ ಆಡಳಿತ ವಿಭಾಗಗಳು ಪ್ರಾಂತ್ಯ ( ಭುಕ್ತಿ ) ವಿಷಯ ( ಜಿಲ್ಲೆ ) ಪಥಕ ( (ಗ್ರಾಮಗಳ ಗುಂಪು ) ಗ್ರಾಮ ರಾಜಶ್ರೀಯ ಪತಿಯ ಹೆಸರು - ಗೃಹವರ್ಮ ಬಾಣ ಕವಿಯ ಪ್ರಭಾಕರ ವರ್ಧನನ್ನು ಈ ಹೆಸರಿನಿಂದ ಕರೆದಿದ್ದಾರೆ - ಹೂಣ ಹರಿಣ ಕೇಸರಿ ವಿಷಯದ ಕೇಂದ್ರ ಸ್ಥಾನದ ಹೆಸರು - ಅಧಿಷ್ಠಾನ ಭುಕ್ತಿಯ ಅಧಿಕಾರಿಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - - ಭೋಗಪತಿ ಗಡಸೇನೆಯ ಮುಖ್ಯಸ್ಥ - ಗಜಸಾಧನಿಕ ಕನೌಜಿನ ಸಮ್ಮೇಳನದ ಅಧ್ಯಕ್ಷತೆ - ಹ್ಯೂಯನ್ ತ್ಸಾಂಗ್ ಪ್ರತಾಪಶೀಲ ಎಂಬ ಬಿರುದನ್ನು ಹೊಂದಿದ್ದ ವರ್ಧನ ಅರಸ - ಪ್ರಭಾಕರ ವರ್ಧನ ಕನೌಜ್ - ಹರ್ಷನ ರಾಜಧಾನಿ ಪ್ರಯಾಗ - ಧರ್ಮ ಸಮ್ಮೇಳನ ನಡೆದ ಜಾಗ ನಳಂದ ವಿಶ್ವ ವಿದ್ಯಾನಿಲಯ ಥಾನೇಶ್ವರ - ಹರ್ಷನ ಪೂರ್ವದ ರಾಜಧಾನಿ